‘ಮಾರ್ಟಿನ್’ ನಟ ಧ್ರುವ ಸರ್ಜಾ ಅವರು ಸಿನಿಮಾ ಕೆಲಸಕ್ಕೆ ಬ್ರೇಕ್ ಸಿಕ್ಕ ಬೆನ್ನಲ್ಲೇ ಬೆಂಗಳೂರಿನ ಗೋಶಾಲೆಗೆ ಭೇಟಿ ನೀಡಿದ್ದಾರೆ


‘ಮಾರ್ಟಿನ್’ ನಟ ಧ್ರುವ ಸರ್ಜಾ ಅವರು ಸಿನಿಮಾ ಕೆಲಸಕ್ಕೆ ಬ್ರೇಕ್ ಸಿಕ್ಕ ಬೆನ್ನಲ್ಲೇ ಬೆಂಗಳೂರಿನ ಗೋಶಾಲೆಗೆ ಭೇಟಿ ನೀಡಿದ್ದಾರೆ. ಫ್ಯಾಮಿಲಿ ಜೊತೆ ಧ್ರುವ ಕಾಲ ಕಳೆದಿದ್ದಾರೆ.ಬೆಂಗಳೂರಿನ ಗೋಶಾಲೆಯಲ್ಲಿ ಗೋವುಗಳ ಜೊತೆ ಧ್ರುವ ಕುಟುಂಬ ಸಮಯ ಕಳೆದಿದ್ದಾರೆ. ಗೋವುಗಳಿಗೆ ಮೇವು ತಿನಿಸಿ ಸಂಭ್ರಮಿಸಿದ್ದಾರೆ. ಇನ್ನೂ ಗೋಶಾಲೆಯ ಸೇವೆಗೆ ಧ್ರುವ ಸರ್ಜಾ ಕೈ ಜೋಡಿಸಿದ್ದಾರೆ. ತಿಂಗಳಿಗೆ ಎರಡು ಬಾರಿ ಗೋಶಾಲೆಗೆ ಧ್ರುವ ಕುಟುಂಬದ ಸದಸ್ಯರು ಭೇಟಿ ಕೊಡುತ್ತಾರೆ.ಅಂದಹಾಗೆ, `ಮಾರ್ಟಿನ್’ ರಿಲೀಸ್ ಬಳಿಕ ಡೈರೆಕ್ಟರ್ ಪ್ರೇಮ್ ನಿರ್ದೇಶನದ ‘ಕೆಡಿ’ ಸಿನಿಮಾಗಾಗಿ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಧ್ರುವಗೆ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ ನಾಯಕಿಯಾಗಿ ನಟಿಸಿದ್ದಾರೆ.
Related posts
Trending News
ಹೆಚ್ಚು ನೋಡಿ
ಟ್ರೆಂಡಿಂಗ್ ಸುದ್ದಿ
‘ಕಥೆ ಇದ್ದರೆ ಹೇಳಿ ಸಿನಿಮಾ ಮಾಡೋಣ’ – ಅಕ್ಷಯ್ ಕುಮಾರ್ನ ಸ್ಪೆಷಲ್ ರಿಕ್ವೆಸ್ಟ್ ರಾಜ್ ಬಿ ಶೆಟ್ಟಿಗೆ
