ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ ಜೈಲುವಾಸ ಮುಂದುವರಿಕೆ


ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ ಜೈಲುವಾಸ ಮುಂದುವರಿಕೆ ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲ ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ 57ನೇ ಸಿಸಿಹೆಚ್ ಕೋರ್ಟ್ (ಅ.14) ವಜಾ ಮಾಡಿದೆ. 120ಕ್ಕೂ ಹೆಚ್ಚು ದಿನಗಳಿಂದ ಜೈಲಿನಲ್ಲಿ ಇರುವ ಪವಿತ್ರಾ ಗೌಡ, ಜಾಮೀನು ಸಿಗದೆ ಪರಪ್ಪನ ಅಗ್ರಹಾರದಲ್ಲಿ ಜೈಲು ವಾಸ ಮುಂದುವರಿಸಲಿದ್ದಾರೆ.
ಜಾಮೀನು ನಿರಾಕರಣೆ ಬಳಿಕ ಪವಿತ್ರಾ ಗೌಡ ಹೈಕೋರ್ಟ್ ಮೊರೆ ಹೋಗುವ ನಿರೀಕ್ಷೆ ಇದೆ. ದರ್ಶನ್ ಸೇರಿದಂತೆ ಇತರ ಆರೋಪಿ ಗಳಿಗೂ ಜಾಮೀನು ಸಿಕ್ಕಿಲ್ಲ.
Trending News
ಹೆಚ್ಚು ನೋಡಿ
ಟ್ರೆಂಡಿಂಗ್ ಸುದ್ದಿ
‘ಕಾಂತಾರ: ಚಾಪ್ಟರ್ 1’ ಟ್ರೇಲರ್ ಬಿಡುಗಡೆಗೆ ದಿನಾಂಕ ಫಿಕ್ಸ್ – ಚಾಪ್ಟರ್ 1 ಟ್ರೇಲರ್ ನೋಡಲು ಅಭಿಮಾನಿಗಳ ಕಾತರ!
